ಚಾರ್ಜ್ ಹಾಕಿಕೊಂಡು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ : ಯುವಕ ಗಂಭೀರ
ಬೆಂಗಳೂರು : ಚಾರ್ಜ್ ಹಾಕಿಕೊಂಡು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟಗೊಂಡ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯುವಕನನ್ನು ಬಿಹಾರ ಮೂಲದವನು ಎಂದು ಗುರುತಿಸಲಾಗಿದ್ದು, ಯುವಕ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಈತ ಮೊಬೈಲ್ ಚಾರ್ಜ್ ಹಾಕಿ ವಿಡಿಯೋ ಕಾಲ್ ಮಾಡುತ್ತಿದ್ದನ್ನು. ಈ ವೇಳೆ ಮೊಬೈಲ್ ಸ್ಪೋಟಗೊಂಡು ಮುಖ ಮತ್ತು ಕೈಗೆ ಗಂಭೀರ ಸ್ವರೂಪದ ಗಾಯಾಗಳಾಗಿದ್ದು, ಘಟನೆಯಲ್ಲಿ ತನ್ನ ಎಡಗೈನ ಮೂರು ಬೆರಳುಗಳನ್ನು ಕಳೆದುಕೊಂಡಿದ್ದಾನೆ.
ಮೊಬೈಲ್ ಸ್ಪೋಟಗೊಂಡು ಗಾಯಗೊಂಡ ಯುವಕನನ್ನು ಸ್ನೇಹಿತರು ನಗರದ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಹೆಚ್.ಎ.ಎಲ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…