ಬೆಳ್ತಂಗಡಿ : ಚಾರ್ಮಾಡಿ ಘಾಟ್ನ 6ನೇ ತಿರುವಿನಲ್ಲಿ ಹೆದ್ದಾರಿಗೆ ಬಂಡೆಗಳು ಚಿಕ್ಕಮಗಳೂರು ಮಂಗಳೂರು ಸಂಚಾರ ಸ್ಥಗಿತವಾಗಿದೆ.
ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ಮತ್ತು 3 ನೇ ತಿರುವಿನ ಮಧ್ಯೆ ಭೂ ಕುಸಿತವಾದ ಘಟನೆ ಬುಧವಾರ ಸಂಜೆ ನಡೆದಿದ್ದು, ಸಂಜೆ ಬೃಹದಾಕಾರದ ಎರಡು ಬಂಡೆಗಳು ಕುಸಿದಿದೆ. ಸದ್ಯ ಒಂದು ವಾಹನ ಸಾಗುವಷ್ಟು ದಾರಿ ತೆರವು ಮಾಡಲಾಗಿದೆ. ಯಾವುದೇ ಅಪಾಯ, ಹಾನಿ ಸಂಭಿವಿಸಿಲ್ಲ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಅಧಿಕಾರಿಗಳು, ಬುಧವಾರ ಸಂಜೆ ಏಳರ ಬಳಿಕ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ರಾತ್ರಿ ತೆರವು ಕಾರ್ಯ ನಡೆಯಲಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಹಾಗೆಯೇ ಈಗಾಗಲೇ ಕೆಲವು ಚಿಕ್ಕಮಗಳೂರು ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಅಪಾಯದ ಸ್ಥಿತಿ ಇರುವುದರಿಂದಾಗಿ ವಾಹನ ಸವಾರರು ಎಚ್ಚರವಾಗಿರುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…