ಬೆಳ್ತಂಗಡಿ : ಚಾರ್ಮಾಡಿ ಘಾಟ್ನ 6ನೇ ತಿರುವಿನಲ್ಲಿ ಹೆದ್ದಾರಿಗೆ ಬಂಡೆಗಳು ಚಿಕ್ಕಮಗಳೂರು ಮಂಗಳೂರು ಸಂಚಾರ ಸ್ಥಗಿತವಾಗಿದೆ.
ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ಮತ್ತು 3 ನೇ ತಿರುವಿನ ಮಧ್ಯೆ ಭೂ ಕುಸಿತವಾದ ಘಟನೆ ಬುಧವಾರ ಸಂಜೆ ನಡೆದಿದ್ದು, ಸಂಜೆ ಬೃಹದಾಕಾರದ ಎರಡು ಬಂಡೆಗಳು ಕುಸಿದಿದೆ. ಸದ್ಯ ಒಂದು ವಾಹನ ಸಾಗುವಷ್ಟು ದಾರಿ ತೆರವು ಮಾಡಲಾಗಿದೆ. ಯಾವುದೇ ಅಪಾಯ, ಹಾನಿ ಸಂಭಿವಿಸಿಲ್ಲ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಅಧಿಕಾರಿಗಳು, ಬುಧವಾರ ಸಂಜೆ ಏಳರ ಬಳಿಕ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ರಾತ್ರಿ ತೆರವು ಕಾರ್ಯ ನಡೆಯಲಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಹಾಗೆಯೇ ಈಗಾಗಲೇ ಕೆಲವು ಚಿಕ್ಕಮಗಳೂರು ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಅಪಾಯದ ಸ್ಥಿತಿ ಇರುವುದರಿಂದಾಗಿ ವಾಹನ ಸವಾರರು ಎಚ್ಚರವಾಗಿರುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…