Featured

ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಶಾಲಾ ವಾಹನ : 9 ಮಕ್ಕಳ ದುರ್ಮರಣ -Vishwanews24

ಉತ್ತರಾಖಂಡ : ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಶಾಲಾ ವಾಹನ  ,ಪರಿಣಾಮ ಸ್ಥಳದಲ್ಲಿಯೇ 9 ಮಕ್ಕಳು ದುರ್ಮರಣಕ್ಕೀಡಾಗಿ, ಇತರೆ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಉತ್ತರಾಖಂಡ್ ನ ಕಂಗ್ಸಾಲಿ ಬಳಿಯ ತೆಹ್ರಿ ಗ್ರಹವಾಲ್ ಬಳಿ ನಡೆಸಿದೆ.

ಶಾಲಾ ವಾಹನದಲ್ಲಿ ಒಟ್ಟು 18 ಮಕ್ಕಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆಯಲ್ಲಿ ಸ್ಕಿಡ್​ ಆಗಿ ಆಳವಾದ ಕಂದಕಕ್ಕೆ ಉರುಳಿದೆ. ಸ್ಥಳದಲ್ಲೇ 9 ಮಕ್ಕಳು ಸಾವಿಗೀಡಾಗಿದ್ದು, ಉಳಿದವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಗರ್ವಾಲ್​ನ​​ ಇನ್ಸ್‌ಪೆಕ್ಟರ್ ಜನರಲ್ ಆಫ್​ ಪೊಲೀಸ್ ಅಜಯ್​ ರೌಟೇಲಾ 9 ಮಕ್ಕಳು ಮೃತರಾಗಿವ ಮಾಹಿತಿಯನ್ನು ಖಚಿತಪಡಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಗರ್ವಾಲ್ ನ ಐಜಿಪಿ ಅಜಯ್ ರೌಟೇಲಾ, ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 9 ಮಕ್ಕಳು ಮೃತರಾಗಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago