ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್ ಹಕ್ಕಿ ಜ್ವರ ಕಾಲಿಟ್ಟಿದ್ದು, ಮೊದಲ ತಪಾಸಣೆಯಲ್ಲೇ ಪತ್ತೆಯಾಗಿದೆ.
ಕೇಂದ್ರ ಸರ್ಕಾದ ಅನುಮತಿ ಮೇರೆಗೆ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದ್ದು, ಮೊದಲ ತಪಾಸಣೆಯಲ್ಲೆ ಎಚ್5ಎನ್1 ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿರುವ ಕೋಳಿಗಳನ್ನ ಗುಂಡಿ ತೆಗೆದು ಮುಚ್ಚಲಾಗಿದೆ.
ಇದನ್ನೂ ಓದಿ:
ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ನಾನಾ ಭಾಗಗಳಿಗೆ ಕೋಳಿ ಸಪ್ಲೈ ಮಾಡಲಾಗುತ್ತಿತ್ತು. ಹೀಗಾಗಿ ಸರ್ಕಾರದ ಪಶು ವೈದ್ಯಾಧಿಕಾರಿಗಳು ಸುತ್ತಮುತ್ತಲಿನ ಪಂಚಾಯಿತಿಗಳಿಗೂ ನೋಟಿಸ್ ನೀಡಿದ್ದು, ಕೋಳಿ ಸಾಕಾಣೆ ಶೆಡ್, ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಕೋಳಿ ಸಾಕಾಣೆಗಾರರನ್ನ ಕ್ವಾರಂಟೈನ್ ಮಾಡಿದ್ದಾರೆ.
ಸದ್ಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಾಹಿತಿ ಬಂದಿದ್ದು, ರಾಜ್ಯ ಸರ್ಕಾರ ಪಶು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ. ಬಿಸಿಲ ತಾಪದಲ್ಲಿ ಬಂದಿರುವ H5N1 ಹಕ್ಕಿ ಜ್ವರ ಬಂದಿದ್ದು, ಸುತ್ತಮುತ್ತ ಇರುವ ಕೋಳಿ ಶೆಡ್ ತಪಾಸಣೆ ನಡೆಸುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…