Featured

ಚಿಕಿತ್ಸೆ ಫಲಿಸದೇ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ನಿಧನ  – Vishwanews24

BREAKING NEWS :ಚಿಕಿತ್ಸೆ ಫಲಿಸದೇ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ನಿಧನ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago