Featured

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಿಎಂ BSY -Vishwanews24

“ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ” ಎಂದು ಅವರು ಬರೆದು ಕೊಂಡಿದ್ದಾರೆ.

ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

“ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago