Featured

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಿಎಂ BSY -Vishwanews24

“ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ” ಎಂದು ಅವರು ಬರೆದು ಕೊಂಡಿದ್ದಾರೆ.

ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

“ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago