ಚಿಕ್ಕಬಳ್ಳಾಪುರ, : ಗುಡಿಬಂಡೆಯ ಹಿರೇನಾಗವೇಲಿಯಲ್ಲಿ ಸಂಭವಿಸಿದ ದುರಂತವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜಿಲೆಟಿನ್ ಸ್ಫೋಟ ಸಂಭವಿಸಿದ ಗುಡಿಬಂಡೆಯ ಹಿರೇನಾಗವೇಲಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24
ಈ ವೇಳೆ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆಗೆ ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಪಡೆದ ಬೊಮ್ಮಾಯಿ, ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ವೇಳೆ ಆರೋಗ ಸಚಿವ ಡಾ.ಕೆ.ಸುಧಾಕರ್ ಜೊತೆಗಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]