Featured

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

ಬೆಂಗಳೂರು, : ”ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಆರೋಪಿಸಿದ್ದಾರೆ.

ಉಡುಪಿ : ಫೆ. 24 ರಂದು6 ನೇ ತರಗತಿ ಪ್ರವೇಶ ಪರೀಕ್ಷೆ – ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ : ಉದ್ಯೋಗಕ್ಕೆ ತಕ್ಕಂತಹ ಕೌಶಲ್ಯ ಅಗತ್ಯ : ಡಾ. ಅಪ್ಪಾಜಿಗೌಡ -Vishwanews24

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ”ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ. ಒಂದೇ ತಿಂಗಳಲ್ಲಿ ಎರಡನೇ ಬಾರಿ ಇಂತಹ ದುರ್ಘಟನೆ ನಡೆದಿದ್ದು, ಆಂತರಿಕ ಸಮಸ್ಯೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಸರ್ಕಾರ ಮೈಮರೆತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿಜವಾಗಿಯೂ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಉಡುಪಿ : ಪಾದೂರು ಐ.ಎಸ್.ಪಿ.ಆರ್.ಎಲ್ ವಿಸ್ತರಣೆ : ಸಂತ್ರಸ್ಥರಿಗೆ ಪರಿಷ್ಕೃತ ನಿಯಮಾವಳಿಯನ್ವಯ ಗರಿಷ್ಠ ಪರಿಹಾರ ನೀಡಿ : ಸಂಸದೆ ಶೋಭಾ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago