Featured

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

ಬೆಂಗಳೂರು, : ”ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಆರೋಪಿಸಿದ್ದಾರೆ.

ಉಡುಪಿ : ಫೆ. 24 ರಂದು6 ನೇ ತರಗತಿ ಪ್ರವೇಶ ಪರೀಕ್ಷೆ – ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ : ಉದ್ಯೋಗಕ್ಕೆ ತಕ್ಕಂತಹ ಕೌಶಲ್ಯ ಅಗತ್ಯ : ಡಾ. ಅಪ್ಪಾಜಿಗೌಡ -Vishwanews24

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ”ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ. ಒಂದೇ ತಿಂಗಳಲ್ಲಿ ಎರಡನೇ ಬಾರಿ ಇಂತಹ ದುರ್ಘಟನೆ ನಡೆದಿದ್ದು, ಆಂತರಿಕ ಸಮಸ್ಯೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಸರ್ಕಾರ ಮೈಮರೆತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿಜವಾಗಿಯೂ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಉಡುಪಿ : ಪಾದೂರು ಐ.ಎಸ್.ಪಿ.ಆರ್.ಎಲ್ ವಿಸ್ತರಣೆ : ಸಂತ್ರಸ್ಥರಿಗೆ ಪರಿಷ್ಕೃತ ನಿಯಮಾವಳಿಯನ್ವಯ ಗರಿಷ್ಠ ಪರಿಹಾರ ನೀಡಿ : ಸಂಸದೆ ಶೋಭಾ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago