ಚಿಕ್ಕಮಗಳೂರು: ಕರಪತ್ರ ಹಂಚಿಕೆ, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಕ್ಕೆ ಸಂಚು ರೂಪಿಸಿದ ಆರೋಪದಲ್ಲಿದ್ದ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶ್ರೀಮತಿ ಮೇಲೆ ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಬಳಕೆ, ಟೆಂಟ್ ಹಾಕಿದ್ದು, ಗನ್ ತೋರಿಸಿ ಬೆದರಿಸಿ ಸುಲಿಗೆ ಪೊಲೀಸರಿಗೆ ಸಹಕಾರ ಮಾಡದಂತೆ ಬೆದರಿಕೆ ಸೇರಿದಂತೆ ಸುಮಾರು 9ಕ್ಕೂ ಹೆಚ್ಚು ಪ್ರಕರಣಗಳು ಶ್ರೀಮತಿ ಮೇಲಿತ್ತು ಎನ್ನಲಾಗಿದೆ.
ಅದರಂತೆ ಶ್ರೀಮತಿ ಅವರನ್ನು ಕೇರಳದಲ್ಲಿ ಬಂಧಿಸಿ ಕಾರ್ಕಳ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು ಇದೀಗ ಕಾರ್ಕಳ ಪೊಲೀಸರಿಂದ ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದರು ಈ ವೇಳೆ ಶ್ರೀಮತಿಯನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…