Featured

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ – Vishwanews24

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.

ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಅನ್ಯ ಕೋಮಿನ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವಂತೆ ಹಿಂದೂ ಸಂಘಟನೆಗಳು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿವೆ. ಮಾರ್ಚ್‌ 19ರಂದು ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ.

ಹಿಂದೂಗಳ ಜಾತ್ರೆ-ಸಭೆ, ಸಮಾರಂಭದಲ್ಲಿನ ವ್ಯಾಪಾರದಲ್ಲಿ ಬಂದ ಲಾಭವನ್ನು ದೇಶವಿರೋಧಿ ಚಟುವಟಿಕೆ ಬಳಸುತ್ತಾರೆಂಬ ಸಂದೇಹವಿದೆ. ಹಾಗಾಗಿ ಋಷ್ಯಶೃಂಗೇಶ್ವರ ಜಾತ್ರೆಗೆ ಮುಸ್ಲಿಮರು ವ್ಯಾಪಾರಕ್ಕೆ ಬರುವುದು ಬೇಡವೆಂದು ನಿರ್ಬಂಧಿಸುವಂತೆ ʼಜಾಗೃತ ಹಿಂದೂ ಬಾಂಧವರʼ ಹೆಸರಿನಲ್ಲಿ ತಹಶೀಲ್ದಾರ್‌ಗೆ ಮನವಿ ಮಾಡಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago