ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.
ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಅನ್ಯ ಕೋಮಿನ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವಂತೆ ಹಿಂದೂ ಸಂಘಟನೆಗಳು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿವೆ. ಮಾರ್ಚ್ 19ರಂದು ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ.
ಹಿಂದೂಗಳ ಜಾತ್ರೆ-ಸಭೆ, ಸಮಾರಂಭದಲ್ಲಿನ ವ್ಯಾಪಾರದಲ್ಲಿ ಬಂದ ಲಾಭವನ್ನು ದೇಶವಿರೋಧಿ ಚಟುವಟಿಕೆ ಬಳಸುತ್ತಾರೆಂಬ ಸಂದೇಹವಿದೆ. ಹಾಗಾಗಿ ಋಷ್ಯಶೃಂಗೇಶ್ವರ ಜಾತ್ರೆಗೆ ಮುಸ್ಲಿಮರು ವ್ಯಾಪಾರಕ್ಕೆ ಬರುವುದು ಬೇಡವೆಂದು ನಿರ್ಬಂಧಿಸುವಂತೆ ʼಜಾಗೃತ ಹಿಂದೂ ಬಾಂಧವರʼ ಹೆಸರಿನಲ್ಲಿ ತಹಶೀಲ್ದಾರ್ಗೆ ಮನವಿ ಮಾಡಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…