ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ.
ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24
ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…