ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಜಾಗ್ರತೆಯಿಂದ ಇರಬೇಕು. ಗುಡ್ಡ, ಧರೆ ಕುಸಿತದ ಸಂಭವವಿರುವುದರಿಂದ ಸ್ಥಳೀಯರು ಸಹ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೀಕೆಂಡ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಸೂಚನೆ ನಿಡಿದೆ. ಇನ್ನೂ ಜಿಲ್ಲೆಯಲ್ಲಿ ಬರುವ ನದಿಗಳ ಪಾತ್ರದಲ್ಲಿರುವ ಜನರು ಸಹ, ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…