Featured

ಚಿಕ್ಕಮಗಳೂರು : ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು – Vishwanews24

ಚಿಕ್ಕಮಗಳೂರು : ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ  ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.

ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ.

ಸುರಕ್ಷಾ ಗಣೇಶ ಹಬ್ಬಕ್ಕೆಂದು  ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago