ಚಿಕ್ಕಮಗಳೂರು: ಬಂಧನಕ್ಕೊಳಗಾಗಿದ್ದ ಪೋಕ್ಸೋ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ನಿಜಾಮ್ (26) ಪರಾರಿಯಾಗಿರುವ ಆರೋಪಿ.
ಆರೋಪಿ ನಿಜಾಮ್ ಮೇಲೆ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪವಿದೆ. ಹೀಗಾಗಿ ಈತನನ್ನು ಪೊಲೀಸರು ಬಂಧಿಸಿ ಠಾಣೆಯ ಸೆಲ್ ನಲ್ಲಿರಿಸಿದ್ದರು. ಆದರೆ ಠಾಣೆಯಲ್ಲಿ ಸಿಬ್ಬಂದಿಗಳು ಇಲ್ಲದ ಸಮಯ ನೋಡಿ ಆರೋಪಿ ನಿಜಾಮ್ ಲಾಕಪ್ ನಿಂದ ಪರಾರಿಯಾಗಿದ್ದಾನೆ.
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಎಸ್ಕೇಪ್ ಆಗಿರುವ ಆರೋಪಿಯನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : 7 ಮಕ್ಕಳ ನಾಪತ್ತೆ ಪ್ರಕರಣ : ಮೂವರು ಮಕ್ಕಳು ಪತ್ತೆ – Vishwanews24
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…
ಬೇಕರಿ ತಿನಿಸು, ಚಿಪ್ಸ್ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…