ಚಿಕ್ಕಮಗಳೂರು : ಮುಲ್ಲಯನಗಿರಿ ಕರ್ನಾಟಕ ಮತ್ತು ದಕ್ಷಿಣ ಭಾರತದ ಅತ್ಯುತ್ತಮ ಟ್ರೆಕ್ಕಿಂಗ್ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿದೆ ವೀಕೆಂಡ್ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿಸರ್ಗ ಪ್ರೇಮಿಗಳಿಗೆ ಆಗಮಿಸುವ ಮೂಲಕ ಹಚ್ಚಹಸಿರಿನ ಒಡಲಿನಲ್ಲಿ ಕಾಲ ಕಳೆಯುವ ಮೂಲಕ ಎಂಜಾಯ್ ಮಾಡುತ್ತಾರೆ.
ಈ ನಿಟ್ಟಿನಲ್ಲಿ ವಾಹನಗಳ ದಟ್ಟನೆಯೂ ಹೆಚ್ಚಾಗಿರುತ್ತದೆ. ಈ ಕಾರಣಕ್ಕಾಗಿ ಸೌಂದರ್ಯ ಅನುಭವಿಸಲು ಬರುವ ಪ್ರವಾಸಿಗರಿಗೆ ಹೊಸ ಶಾಕ್ ಎದುರಾಗಿದೆ.
ಈ ಬೆಟ್ಟಕ್ಕೆ ತೆರಳೋದಕ್ಕೆ ಕಿರಿದಾದ ರಸ್ತೆಗಳಿರೋದ್ರಿಂದ ವೀಕೆಂಡ್ನಲ್ಲಿ ಬರುವ ಜನರಿಗೆ ಟ್ರಾಫಿಕ್ ಕಿರಿಕಿರಿ ಹೆಚ್ಚಾಗುತ್ತಿದೆ. ಈ ಟ್ರಾಫಿಕ್ ತಪ್ಪಿಸೋದಕ್ಕೆ ಜಿಲ್ಲಾಡಳಿತ ಹೊಸ ಪ್ಲ್ಯಾನ್ಗೆ ಮುಂದಾಗಿದ್ದು, ಇನ್ಮುಂದೆ ಖಾಸಗಿ (ವೈಯಕ್ತಿಕ)ವಾಹನಗಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಬೇರೆ ಪ್ರವಾಸಿ ತಾಣಗಳ ಕಡೆಗಳಲಲ್ಲಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಆ ನಿಟ್ಟಿನಲ್ಲಿ ಮುಲ್ಲಯನಗಿರಿ ಬೆಟ್ಟಕ್ಕೂ ಇದೇ ರೀತಿ ಯೋಜನೆಗಳನ್ನು ತರಲು ಮುಂದಾಗಿದೆ.
ಖಾಸಗಿ ವಾಹನಗಳ ಭದ್ರತೆಯ ನಿಟ್ಟಿನಲ್ಲಿ ಬೆಟ್ಟದ ತಪ್ಪಲಿನಲ್ಲಿ ತೆರಳದಂತೆ ನಿರ್ಧಾರ ತೆಗೆದುಕೊಂಡಿದೆ. ಖಾಸಗಿ ವಾಹನಗಳ ಪಾರ್ಕಿಂಗ್ನನ್ನು ಅಲಂಪುರ ಬಳಿ ನಿಲ್ಲಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಚಿಕ್ಕಮಗಳೂರು ಉಪ ಆಯುಕ್ತ ಕೆ.ಎನ್ ರಮೇಶ್ ತಿಳಿಸಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…