Featured

ಚಿಕ್ಕಮಗಳೂರು – ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ :  ಗ್ರಾಮಸ್ಥರ ಪ್ರತಿಭಟನೆ – Vishwanews24

ಚಿಕ್ಕಮಗಳೂರು – ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ :  ಗ್ರಾಮಸ್ಥರ ಪ್ರತಿಭಟನೆ – Vishwanews24

ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಗುಡ್ಡೆತೋಟದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಂತ್ರಸ್ತರ ಸಮಸ್ಯೆ ಆಲಿಸದೆ ತೆರಳಿದರು ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಸಚಿವರಿಗೆ ಸಮಸ್ಯೆ ತೋಡಿಕೊಳ್ಳಲು ಜನರು ಕಾದು ನಿಂತಿದ್ದರು.

ಆದರೆ, ಶೋಭಾ ಅವರು ಮಣ್ಣು ಜರುಗಿದ ಸ್ಥಳ ಪರಿಶೀಲಿಸಿ ಹೊರಟರು. ಸಚಿವರ ನಡೆ ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಚಿವೆ ವಿರುದ್ಧ ಘೋಷಣೆ ಕೂಗಿದರು.

‘ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ. ಅವರು ಸ್ಥಳಕ್ಕೆ ಬಂದು ಜನರ ಸಮಸ್ಯೆ ಆಲಿಸಬೇಕು ಎಂದು ಪಟ್ಟುಹಿಡಿದು ಪ್ರತಿಭಟನೆಯಲ್ಲಿ ತೊಡಗಿದ್ದೇವೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೀರ್ತಿ ರಾಜ್ ಹೇಳಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

9 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

9 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

9 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 day ago