Featured

ಚಿಕ್ಕಮಗಳೂರು – ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ :  ಗ್ರಾಮಸ್ಥರ ಪ್ರತಿಭಟನೆ – Vishwanews24

ಚಿಕ್ಕಮಗಳೂರು – ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ :  ಗ್ರಾಮಸ್ಥರ ಪ್ರತಿಭಟನೆ – Vishwanews24

ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಗುಡ್ಡೆತೋಟದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಂತ್ರಸ್ತರ ಸಮಸ್ಯೆ ಆಲಿಸದೆ ತೆರಳಿದರು ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಸಚಿವರಿಗೆ ಸಮಸ್ಯೆ ತೋಡಿಕೊಳ್ಳಲು ಜನರು ಕಾದು ನಿಂತಿದ್ದರು.

ಆದರೆ, ಶೋಭಾ ಅವರು ಮಣ್ಣು ಜರುಗಿದ ಸ್ಥಳ ಪರಿಶೀಲಿಸಿ ಹೊರಟರು. ಸಚಿವರ ನಡೆ ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಚಿವೆ ವಿರುದ್ಧ ಘೋಷಣೆ ಕೂಗಿದರು.

‘ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ. ಅವರು ಸ್ಥಳಕ್ಕೆ ಬಂದು ಜನರ ಸಮಸ್ಯೆ ಆಲಿಸಬೇಕು ಎಂದು ಪಟ್ಟುಹಿಡಿದು ಪ್ರತಿಭಟನೆಯಲ್ಲಿ ತೊಡಗಿದ್ದೇವೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೀರ್ತಿ ರಾಜ್ ಹೇಳಿದರು.

Vishwa News 24

Recent Posts

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ – vishwanews24

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…

23 minutes ago

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ – vishwanews24

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ ಉಡುಪಿ:…

31 minutes ago

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

16 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

19 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

20 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

21 hours ago