ಚಿಕ್ಕಮಗಳೂರು: ಜಾತ್ರೆ, ರಥೋತ್ಸವಗಳಲ್ಲಿ ಮುಸ್ಲಿಮರ ಅಂಗಡಿಗಳ ಬ್ಯಾನ್ ವಿಚಾರದ ಚರ್ಚೆ ಜೋರಾದ ಬೆನ್ನಲ್ಲೇ ಈಗ ಹಲಾಲ್ ಬ್ಯಾನ್ ಅಭಿಯಾನ ಆರಂಭವಾಗಿದೆ.
ಕಾಫಿನಾಡಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಲಾಲ್ ಬ್ಯಾನ್ ಅಭಿಯಾನ ಆರಂಭಿಸಿದ್ದು, ಯುಗಾದಿ ಬಳಿಕದ ಹೊಸ ತೊಡಕಿನಂದು ಮುಸ್ಲಿಂ ಬಳಿ ಮಾಂಸ ಖರೀದಿಸುವುದು ಬೇಡ ಎಂದು ಕರೆ ನೀಡಿದೆ.
ಹಲಾಲ್ ಎಂದರೆ ಅಲ್ಲಾ ಹೆಸರಿನಲ್ಲಿ ನೈವೇದ್ಯವಾದ ಮಾಂಸ. ಬೇರೆ ದೇವರಿಗೆ ಒಪ್ಪಿಸಿದ ಮಾಂಸವನ್ನ ನಾವೇಕೆ ಸ್ವೀಕರಿಸಬೇಕು. ಹಲಾಲ್ ಮಾಡುವಾಗ ಪ್ರಾಣಿಯ ಕತ್ತಿನ ಭಾಗ ಸೀಳಿ ಬಿಡುತ್ತಾರೆ.ಆಗ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ವಿಷಕಾರಿ ಅಂಶ ಬಿಡುಗಡೆಯಾಗುತ್ತದೆ. ಇಂತಹ ಮಾಂಸ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರಾಗುವುದು ವೈಜ್ಞಾನಿಕವಾಗಿ ನಿರೂಪಿತವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಹಿಂದೂಗಳ ಬಳಿಯೇ ಮಾಂಸ ಸ್ವೀಕರಿಸೋಣ ಎಂದು ವಿಹಿಂಪ, ಬಜರಂಗದಳ ಕರಪತ್ರ ಬಿಡುಗಡೆ ಮಾಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…