ಚಿಕ್ಕಮಗಳೂರು: ದೀಪಾವಳಿ ಹಿನ್ನೆಲೆ ಸಾಲು ಸಾಲು ರಜೆ ಇದ್ದ ಕಾರಣ ತನ್ನ ಸ್ನೇಹಿತರ ಜೊತೆಗೂಡಿ ಹೆಬ್ಬೆ ಜಲಪಾತಕ್ಕೆ ಬಂದಿದ್ದ ಪ್ರವಾಸಿಗನೋರ್ವ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತದಲ್ಲಿ ಭಾನುವಾರ(ನ.3) ಸಂಭವಿಸಿದೆ.
ಛತ್ತಿಸಘಡದ ಮೂಲದ ಪ್ರವಾಸಿಗ ಅಮೀತ್ ಕುಮಾರ್(30)ಮೃತ ದುರ್ದೈವಿಯಾಗಿದ್ದಾನೆ.
ಈತ ಮೂಲತಃ ಛತ್ತಿಸ್ ಘಡದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದಾನೆ ಎನ್ನಲಾಗಿದೆ ಅದರಂತೆ ಭಾನುವಾರ ಸ್ನೇಹಿತರ ಜತೆ ಕೆಮ್ಮಣ್ಣು ಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ ವೇಳೆ ಈಜಲು ಹೋಗಿ ನಿರುಪಾಲಾಗಿರುವ ಘಟನೆ ನಡೆದಿದೆ.
ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…