Featured

ಚಿಕ್ಕಮಗಳೂರು : 2012 ರಲ್ಲಿ ತಯಾರಾದ ಗ್ಲುಕೋಸ್ , 2021ರ ಲೇಬಲ್ ಅಂಟಿಸಿ ಮತ್ತೆ ಮಾರಾಟ -Vishwanews24

ಚಿಕ್ಕಮಗಳೂರು : 2012 ರಲ್ಲಿ ತಯಾರಾದ ಗ್ಲುಕೋಸ್ , 2021ರ ಲೇಬಲ್ ಅಂಟಿಸಿ ಮತ್ತೆ ಮಾರಾಟ -Vishwanews24

ಚಿಕ್ಕಮಗಳೂರು, : ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆ ಆವರಣದ ಜೆನರಿಕ್ ಮೆಡಿಕಲ್ ಕೇಂದ್ರದಲ್ಲಿ ತನಗೆ ಒಂಭತ್ತು ವರ್ಷ ಹಳೆಯ ಗ್ಲುಕೋಸ್ ಹುಡಿಯ ಪ್ಯಾಕೇಟ್ ಅನ್ನು ಮಾರಾಟ ಮಾಡಲಾಗಿದೆ ಎಂದು ಗ್ರಾಹಕರೊಬ್ಬರು ಆರೋಪಿಸಿದ್ದಾರೆ.

ಗುರು ಎಂಬವರು ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದ ಜೆನರಿಕ್ ಮೆಡಿಕಲ್ ಕೇಂದ್ರದಿಂದ ಸೋಮವಾರ ಗ್ಲುಕೋಸ್ ಖರೀದಿಸಿದ್ದರು. ಬಳಿಕ ಅದನ್ನು ಪರಿಶೀಲಿಸಿದಾಗ 2012ರ ಎಪ್ರಿಲ್ ನಲ್ಲಿ ತಯಾರಾದ ಗ್ಲುಕೋಸ್ ಅನ್ನು 2021ರ ಎಪ್ರಿಲ್ ನಲ್ಲಿ ತಯಾರಾಗಿರುವುದು ಎಂದು ಮತ್ತೆ ಮಾರಾಟ ಮಾಡಿರುವುದು ಬೆಳಕಿಗೆ ಬಂತು ಎಂದು ಗುರು ತಿಳಿಸಿದ್ದಾರೆ.

ಮಂಗಳೂರು: ಭಾರತದಿಂದ ದುಬೈಗೆ ತೆರಳುವ ಪ್ರಯಾಣಿಕರ ಗಮನಕ್ಕೆ ..! Vishwanews24

ಗ್ಲುಕೋಸ್ ಪ್ಯಾಕೇಟ್ ನಲ್ಲಿ ತಯಾರಿಕಾ ದಿನಾಂಕ 2012ರ ಎಪ್ರಿಲ್ ಎಂದು ನಮೂದಿಸಿರುವುದರ ಮೇಲೆ ತಯಾರಿ ದಿನಾಂಕ 2021ರ ಎಪ್ರಿಲ್ ಎಂದು ಬರೆದಿರುವ ಲೇಬಲ್ ಅಂಟಿಸಲಾಗಿದೆ ಎಂದು ಗುರು ಆರೋಪಿಸಿದ್ದಾರೆ.

ಗ್ಲುಕೋಸ್ ತಯಾರಿ ದಿನಾಂಕದ ಅಸಲಿಯತ್ತು ಪರಿಶೀಲಿಸಲೆಂದು ಮತ್ತೊಂದು ಪ್ಯಾಕೇಟ್ ಖರೀದಿಸಿದಾಗ ಅದರಲ್ಲೂ ಇದೇರೀತಿ ತಯಾರಾದ ದಿನಾಂಕವನ್ನು ಬದಲಿಸಿ ವಂಚಿಸಿರುವುದು ಪತ್ತೆಯಾಯಿತು ಎಂದು ಗುರು ತಿಳಿಸಿದ್ದಾರೆ.

23 ರೂ.ನ ಗ್ಲಕೋಸ್ ನ ಆಯಸ್ಸು ಕೇವಲ 24 ತಿಂಗಳು ಮಾತ್ರ ಇದ್ದರೂ 9 ವರ್ಷ ಹಳೆಯ ಉತ್ಪನ್ನವನ್ನು ರಿಯಾಯಿತಿ ದರ ಎಂದು 13 ರೂ.ಗೆ ಈ ರೀತಿ ಮಾರಾಟ ಮಾಡಲಾಗುತ್ತಿದೆ ಎಂದು ಗುರು ಆರೋಪಿಸಿದ್ದಾರೆ.

ಮೂರು ತಿಂಗಳ ಅವಧಿಗೆ ಉಚಿತ ಪಡಿತರ ಘೋಷಿಸಿದ ಮಧ್ಯಪ್ರದೇಶ ಸರ್ಕಾರ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago