ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ೨೦೦೮ ರಿಂದ ನಡೆಸಿಕೊ0ಡು ಬಂದ ಚಿಟ್ಟಾಣಿ ಯಕ್ಷಗಾನ ಸಪ್ತಾಹ ಇಂದು (೨೮-೧೧-೨೦೨೧) ಆರಂಭವಾಗಿ ೦೪-೧೨-೨೦೨೧ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ.
ಇಂದು ಸಂಜೆ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಅತಿಥಿ ಕಲಾವಿದರ ಸಹಯೋಗದಲ್ಲಿ ಅನುಕ್ರಮವಾಗಿ ಸತ್ಯಹರೀಶ್ಚಂದ್ರ, ಪ್ರಮಿಳಾರ್ಜುನ-ಬಭ್ರುವಾಹನ, ಚಿತ್ರಾಕ್ಷಿ ಕಲ್ಯಾಣ, ಶೂರ್ಪನಖಾ ವಿವಾಹ-ಪೌಂಡ್ರಕ ವಧೆ, ಶ್ರೀದೇವಿ ಬನಶಂಕರಿ, ಯಕ್ಷಲೋಕ ವಿಜಯ ಮತ್ತು ಪೃಥುಯಜ್ಞ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ. ಪ್ರತೀ ದಿನ ಸಂಜೆ ೬.೩೦ ಗಂಟೆಗೆ ಪ್ರದರ್ಶನ ಆರಂಭವಾಗುತ್ತದೆ.
ದಿನಾ0ಕ ೦೪-೧೨-೨೦೨೧ರಂದು ಪ್ರಶಸ್ತಿ ಪ್ರದಾನ ನಡೆಯಲಿದ್ದು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಕಲಾವಿದ ರ್ಗೋಡು
ಮೋಹನದಾಸ ಶೆಣೈ ಅವರಿಗೆ, ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಮೂಕಾಂಬಿಕಾ ವಾರಂಬಳ್ಳಿಯವರಿಗೆ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…