Featured

ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ :ನಾಲ್ವರ ದುರ್ಮರಣ – Vishwanews24

ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ :ನಾಲ್ವರ ದುರ್ಮರಣ – Vishwanews24

ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನಪ್ಪಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್, ರೋಣದ ಶರಣಪ್ಪ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಟೈರ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ನಾಲ್ವರು ಕ್ಯಾಂಟರ್ ರಸ್ತೆಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದರು. ಈ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

1 day ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

1 day ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

1 day ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

1 day ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

1 day ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

1 day ago