ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನಪ್ಪಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್, ರೋಣದ ಶರಣಪ್ಪ ಎಂದು ಗುರುತಿಸಲಾಗಿದೆ.
ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಟೈರ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ನಾಲ್ವರು ಕ್ಯಾಂಟರ್ ರಸ್ತೆಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದರು. ಈ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…