ಉಡುಪಿ: ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಅಕಾಲಿಕ ಮರಣ ಹೊಂದಿದ ಚಿತ್ರನಟ ಹರೀಶ್ ರಾಯ್ ಅವರ ಅಂತ್ಯ ಸಂಸ್ಕಾರ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಉಡುಪಿಯಲ್ಲಿ ನೆರವೇರಿತು.
ಉಡುಪಿಯ ಅಂಬಲಪಾಡಿಯ ಮೂಲ ಮನೆಯಲ್ಲಿ ಅಂತಿಮ ವಿಧಿವಿಧಾನಗಳು ನಡೆದವು. ತುಳಸಿ ಕಟ್ಟೆ ಮುಂಭಾಗದಲ್ಲಿ ಅರ್ಚಕರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ಹರೀಶ್ ಆಚಾರ್ಯ ಆಪ್ತರು ಕುಟುಂಬದವರು ಅಂತಿಮ ವಿಧಿ ವಿಧಾನದಲ್ಲಿ ಭಾಗಿಯಾದರು. ಬಳಿಕ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಹಿಂದು ರುದ್ರಭೂಮಿಗೆ ಕೊಂಡೊಯ್ಯಲಾಯಿತು. ನಟ ಹರೀಶ್ ರಾಯ್ ಮೃತದೇಹಕ್ಕೆ ಸಹೋದರ ಸತೀಶ್ ಹಾಗೂ ಪುತ್ರರಾದ ರೋನೆತ್ ರಾಯ್, ರೋಷನ್ ರಾಯ್ ಅಗ್ನಿಸ್ಪರ್ಶ ಮಾಡಿದರು.
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಮಿಂಚಿದ್ದ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನವಾದರು. ಸಹೋದರ ಸಹೋದರಿಯರು ಅಂತಿಮ ನಮನ ಸಲ್ಲಿಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…