”ಭಾರತೀಯರು ತಮ್ಮ ದೇಶದ ಬಗ್ಗೆ ಹೆಮ್ಮೆ ಪಡುವ ಅನೇಕ ವಿಷಯಗಳು ಇವೆ. ಆದರೆ, ನಾವು ಅದನ್ನು ಮಾಡುವುದೇ ಇಲ್ಲ.” ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಹೇಳಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿರುವ ‘ಮಿಷನ್ ಮಂಗಲ್’ ನಾಯಕಿ ‘ರಾಷ್ಟ್ರೀಯತೆ ಮತ್ತು ಸಿನಿಮಾ’ ಬಗ್ಗೆ ಹೇಳಿಕೆ ನೀಡಿದ್ದಾರೆ. ”ರಾಷ್ಟ್ರೀಯತೆ ಸಿನಿಮಾದಲ್ಲಿ ಇರಲಿ ಆದರೆ, ಚಿತ್ರಮಂದಿರದಲ್ಲಿ ಬೇಡ.” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಚಿತ್ರಮಂದಿರಗಳಲ್ಲಿ ಹಾಡಿಸುವ ರಾಷ್ಟ್ರಗೀತೆಗಿಂತ ಸಿನಿಮಾಗಳಲ್ಲಿ ರಾಷ್ಟ್ರೀಯತೆ ಇರಬೇಕು ಎನ್ನುವುದು ವಿದ್ಯಾ ಬಾಲನ್ ಮಾತಿನ ಅರ್ಥವಾಗಿದೆ. ”ವಿಶ್ವವನ್ನು ಸುತ್ತಿ ಬಂದರೆ, ಭಾರತೀಯರು ಹೆಮ್ಮೆ ಪಡುವ ಅನೇಕ ವಿಷಯಗಳು ನಮ್ಮಲ್ಲಿ ಇವೆ. ಇಲ್ಲಿನ ವೈವಿದ್ಯತೆ, ಪರಂಪರೆ ಹಾಗೂ ನೈಸರ್ಗಿಕ ಸೌಂದರ್ಯದಲ್ಲಿ ಭಾರತ ಶ್ರೀಮಂತವಾಗಿದೆ. ನಾವು ನಮ್ಮ ದೇಶವನ್ನು ಸಂಭ್ರಮಿಸಬೇಕು” ಎನ್ನುವುದು ವಿದ್ಯಾ ಮಾತು.
ವಿಜ್ಞಾನ ಮತ್ತು ಧರ್ಮ ಸಹಬಾಳ್ವೆ ನಡೆಸಬಹುದು, ಅವು ಬೇರೆ ಬೇರೆ ಆಗುವ ಅಗತ್ಯ ಇಲ್ಲ. ”ಇಂದಿನ ದಿನದಲ್ಲಿ ಧರ್ಮವನ್ನು ವ್ಯಾಖ್ಯಾನಿಸಿರುವ ರೀತಿಯಲ್ಲಿ ಸಮಸ್ಯೆ ಇದೆ. ಎಷ್ಟೋ ಜನರು ತಾವು ಧಾರ್ಮಿಕರು ಎಂದು ಹೇಳಿಕೊಳ್ಳಲು ಮುಜುಗರ ಪಡುತ್ತಾರೆ. ನಾನು ಕೂಡ ಅದರಲ್ಲಿ ಒಬ್ಬಳು.” ಎಂದು ವಿದ್ಯಾ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…