Featured

ಚಿತ್ರಮಂದಿರಗಳಲ್ಲಿ ಹಾಡಿಸುವ ರಾಷ್ಟ್ರಗೀತೆಗಿಂತ ಸಿನಿಮಾಗಳಲ್ಲಿ ರಾಷ್ಟ್ರೀಯತೆ ಇರಬೇಕು : ವಿದ್ಯಾ ಬಾಲನ್ -Vishwanews24

”ಭಾರತೀಯರು ತಮ್ಮ ದೇಶದ ಬಗ್ಗೆ ಹೆಮ್ಮೆ ಪಡುವ ಅನೇಕ ವಿಷಯಗಳು ಇವೆ. ಆದರೆ, ನಾವು ಅದನ್ನು ಮಾಡುವುದೇ ಇಲ್ಲ.” ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಹೇಳಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿರುವ ‘ಮಿಷನ್ ಮಂಗಲ್’ ನಾಯಕಿ ‘ರಾಷ್ಟ್ರೀಯತೆ ಮತ್ತು ಸಿನಿಮಾ’ ಬಗ್ಗೆ ಹೇಳಿಕೆ ನೀಡಿದ್ದಾರೆ. ”ರಾಷ್ಟ್ರೀಯತೆ ಸಿನಿಮಾದಲ್ಲಿ ಇರಲಿ ಆದರೆ, ಚಿತ್ರಮಂದಿರದಲ್ಲಿ ಬೇಡ.” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಚಿತ್ರಮಂದಿರಗಳಲ್ಲಿ ಹಾಡಿಸುವ ರಾಷ್ಟ್ರಗೀತೆಗಿಂತ ಸಿನಿಮಾಗಳಲ್ಲಿ ರಾಷ್ಟ್ರೀಯತೆ ಇರಬೇಕು ಎನ್ನುವುದು ವಿದ್ಯಾ ಬಾಲನ್ ಮಾತಿನ ಅರ್ಥವಾಗಿದೆ. ”ವಿಶ್ವವನ್ನು ಸುತ್ತಿ ಬಂದರೆ, ಭಾರತೀಯರು ಹೆಮ್ಮೆ ಪಡುವ ಅನೇಕ ವಿಷಯಗಳು ನಮ್ಮಲ್ಲಿ ಇವೆ. ಇಲ್ಲಿನ ವೈವಿದ್ಯತೆ, ಪರಂಪರೆ ಹಾಗೂ ನೈಸರ್ಗಿಕ ಸೌಂದರ್ಯದಲ್ಲಿ ಭಾರತ ಶ್ರೀಮಂತವಾಗಿದೆ. ನಾವು ನಮ್ಮ ದೇಶವನ್ನು ಸಂಭ್ರಮಿಸಬೇಕು” ಎನ್ನುವುದು ವಿದ್ಯಾ ಮಾತು.

ವಿಜ್ಞಾನ ಮತ್ತು ಧರ್ಮ ಸಹಬಾಳ್ವೆ ನಡೆಸಬಹುದು, ಅವು ಬೇರೆ ಬೇರೆ ಆಗುವ ಅಗತ್ಯ ಇಲ್ಲ. ”ಇಂದಿನ ದಿನದಲ್ಲಿ ಧರ್ಮವನ್ನು ವ್ಯಾಖ್ಯಾನಿಸಿರುವ ರೀತಿಯಲ್ಲಿ ಸಮಸ್ಯೆ ಇದೆ. ಎಷ್ಟೋ ಜನರು ತಾವು ಧಾರ್ಮಿಕರು ಎಂದು ಹೇಳಿಕೊಳ್ಳಲು ಮುಜುಗರ ಪಡುತ್ತಾರೆ. ನಾನು ಕೂಡ ಅದರಲ್ಲಿ ಒಬ್ಬಳು.” ಎಂದು ವಿದ್ಯಾ ತಿಳಿಸಿದ್ದಾರೆ.

 

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

49 seconds ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

16 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

31 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago