ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ಸಿನಿಮಾ ರಂಗ ಬಿಟ್ಟು ವ್ಯವಸಾಯ ಮಾಡಲು ತೀರ್ಮಾನಿಸಿದ್ದು, `ನಟಭಯಂಕರ’ ನನ್ನ ಕೊನೆಯ ಸಿನಿಮಾ. ಮುಂದೇ ಸ್ವಗ್ರಾಮಕ್ಕೆ ತೆರಳಿ ವ್ಯವಸಾಯ ಮಾಡಲು ನಿರ್ಧಾರಿಸಿರುವುದ್ದಾಗಿ ತಿಳಿಸಿದ್ದಾರೆ.
ಕನ್ನಡದ ಬಿಗ್ ಬಾಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಹಲವಾರು ಅಭಿಮಾನಿಗಳನ್ನು ಗಳಿಸಿದ್ದ ಒಳ್ಳೆ ಹುಡುಗ ಪ್ರಥಮ್ ಆ ಬಳಿಕ ಕೆಲವು ಸಿನಿಮಾಗಳಲ್ಲೂ ನಟಿಸಿದ್ದರು. ಈ ನಡುವೆ ಹಲವಾರು ವಿವಾದಗಳನ್ನು ಕೂಡಾ ಮೈಗೆಳೆದುಕೊಂಡಿದ್ದರು. ಇದೀಗ ಇನ್ನು ಮುಂದೆ ಚಿತ್ರರಂಗದ ಕಡೆ ತಲೆ ಹಾಕುವುದಿಲ್ಲ, ನಾನು ಊರಲ್ಲಿ ಕೃಷಿ ಮಾಡಿಕೊಂಡಿರುತ್ತೇನೆ ಎಂದು ಪ್ರಥಮ್ ಹೇಳಿದ್ದಾರೆ.
ಜೀವನದಲ್ಲಿ ನಾನು ಅಂದುಕೊಂಡಿದ್ದನ್ನು ಸಾಧಿಸಿದ್ದೇನೆ. ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಗೆದ್ದಿದ್ದೇನೆ. ಸಿನಿಮಾದಲ್ಲೂ ನಟಿಸಿದ್ದೇನೆ. ಅಪಾರ ಅಭಿಮಾನಿಗಳು ಇದ್ದಾರೆ. ಆದರೆ ಒತ್ತಡದ ಬದುಕು ನನಗೆ ಸೆಟ್ ಆಗಲ್ಲ ಎಂದು ತಿಳಿಸಿದ್ದಾರೆ. ಮಂದಿನ ದಿನದಲ್ಲಿ ಯಾವುದೇ ಸಿನಿಮಾ ಮಾಡದಿರುವಂತೆ ನಿರ್ಧರಿಸಿದ್ದೇನೆ. ನಮ್ಮೂರೇ ನನಗೆ ಸರಿ. ಇಲ್ಲಿ ನಾನಿರಲ್ಲ. ಸ್ವಂತ ಊರಿನಲ್ಲಿ ತೆಂಗಿನ ಸಸಿ ನೆಟ್ಟು ತೋಟ ಮಾಡುತ್ತೇನೆ. ಇಲ್ಲಿಗಿಂತ ಊರಿನಲ್ಲಿ ಕುರಿ ಸಾಕಣೆ, ಕೃಷಿ ಕೆಲಸವೇ ಮೇಲು ಎಂದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…