Featured

ಚಿತ್ರರಂಗ ಬಿಟ್ಟು ವ್ಯವಸಾಯ ಮಾಡುವ ನಿರ್ಧಾರ ಮಾಡಿದ ಒಳ್ಳೆ ಹುಡುಗ ಪ್ರಥಮ್

ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ಸಿನಿಮಾ ರಂಗ ಬಿಟ್ಟು ವ್ಯವಸಾಯ ಮಾಡಲು ತೀರ್ಮಾನಿಸಿದ್ದು, `ನಟಭಯಂಕರ’ ನನ್ನ ಕೊನೆಯ ಸಿನಿಮಾ. ಮುಂದೇ ಸ್ವಗ್ರಾಮಕ್ಕೆ ತೆರಳಿ ವ್ಯವಸಾಯ ಮಾಡಲು ನಿರ್ಧಾರಿಸಿರುವುದ್ದಾಗಿ ತಿಳಿಸಿದ್ದಾರೆ.

ಕನ್ನಡದ ಬಿಗ್ ಬಾಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಹಲವಾರು ಅಭಿಮಾನಿಗಳನ್ನು ಗಳಿಸಿದ್ದ ಒಳ್ಳೆ ಹುಡುಗ ಪ್ರಥಮ್ ಆ ಬಳಿಕ ಕೆಲವು ಸಿನಿಮಾಗಳಲ್ಲೂ ನಟಿಸಿದ್ದರು. ಈ ನಡುವೆ ಹಲವಾರು ವಿವಾದಗಳನ್ನು ಕೂಡಾ ಮೈಗೆಳೆದುಕೊಂಡಿದ್ದರು. ಇದೀಗ ಇನ್ನು ಮುಂದೆ ಚಿತ್ರರಂಗದ ಕಡೆ ತಲೆ ಹಾಕುವುದಿಲ್ಲ, ನಾನು ಊರಲ್ಲಿ ಕೃಷಿ ಮಾಡಿಕೊಂಡಿರುತ್ತೇನೆ ಎಂದು ಪ್ರಥಮ್ ಹೇಳಿದ್ದಾರೆ.

ಜೀವನದಲ್ಲಿ ನಾನು ಅಂದುಕೊಂಡಿದ್ದನ್ನು ಸಾಧಿಸಿದ್ದೇನೆ. ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಗೆದ್ದಿದ್ದೇನೆ. ಸಿನಿಮಾದಲ್ಲೂ ನಟಿಸಿದ್ದೇನೆ. ಅಪಾರ ಅಭಿಮಾನಿಗಳು ಇದ್ದಾರೆ. ಆದರೆ ಒತ್ತಡದ ಬದುಕು ನನಗೆ ಸೆಟ್ ಆಗಲ್ಲ ಎಂದು ತಿಳಿಸಿದ್ದಾರೆ. ಮಂದಿನ ದಿನದಲ್ಲಿ ಯಾವುದೇ ಸಿನಿಮಾ ಮಾಡದಿರುವಂತೆ ನಿರ್ಧರಿಸಿದ್ದೇನೆ. ನಮ್ಮೂರೇ ನನಗೆ ಸರಿ.  ಇಲ್ಲಿ ನಾನಿರಲ್ಲ. ಸ್ವಂತ ಊರಿನಲ್ಲಿ ತೆಂಗಿನ ಸಸಿ ನೆಟ್ಟು ತೋಟ ಮಾಡುತ್ತೇನೆ. ಇಲ್ಲಿಗಿಂತ ಊರಿನಲ್ಲಿ ಕುರಿ ಸಾಕಣೆ, ಕೃಷಿ ಕೆಲಸವೇ ಮೇಲು ಎಂದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago