ನವದೆಹಲಿ :ಕೇಂದ್ರ ಸರ್ಕಾರದ ಮಾಜಿ ಹಣಕಾಸು ಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ.
ಪಿ.ಚಿದಂಬರಂ ಜಾಮೀನು ಅರ್ಜಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಸಿಬಿಐ ಬಂಧನದಲ್ಲಿ ನೇರವಾಗಿ ಸುಪ್ರೀಂಗೆ ಜಾಮೀನಿಗಾಗಿ ಮನವಿ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಚಿದಂಬರಂಗೆ ಜಾಮೀನು ಅವಶ್ಯಕತೆ ಇದ್ದಲ್ಲಿ ಕೆಳಹಂತದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಅರ್ಜಿದಾರರ ಪರ ವಕೀಲರಿಗೆಸೂಚನೆ ನೀಡಿದ್ದಾರೆ.
ಸಿಬಿಐ ಬಂಧನವನ್ನ ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಮತ್ತೊಂದು ಅರ್ಜಿಯ ಇಂದಿನ ವಿಚಾರಣೆಗೆ ನಮೂದಾಗಿರಲಿಲ್ಲ ಎಂದು ಕೋರ್ಟ್ ಹೇಳಿದೆ. ಈ ಮೂಲಕ ಎರಡೂ ಅರ್ಜಿಗಳಲ್ಲಿ ಚಿದಂಬರಂಗೆ ಭಾರೀ ಹಿನ್ನಡೆಯಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…