Featured

ಚಿದಂಬರಂ ಮತ್ತು ಕಾಂಗ್ರೆಸ್‌ ಪಕ್ಷದ ಇಮೇಜ್‌ ಅನ್ನು ಹಾಳು ಮಾಡಲು ಈ ರೀತಿ ಮಾಡಲಾಗಿದೆ : ಪುತ್ರ ಕಾರ್ತಿ ಚಿದಂಬರಂ -Vishwanews24

ನವದೆಹಲಿ:ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬುಧವಾರ ರಾತ್ರಿ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪುತ್ರ ಕಾರ್ತಿ ಚಿದಂಬರಂ, ಇದು ಯಾರದೋ ಪ್ರತಿಕಾರಕ್ಕಾಗಿ ತನಿಖಾ ಸಂಸ್ಥೆಗಳು ನಾಟಕ ಮಾಡುತ್ತಿದೆ. ಅವರ ಹೆಸರಲ್ಲಿ ಯಾವುದೇ ಚಾರ್ಜ್‌ ಶೀಟ್‌ ದಾಖಲಾಗಿಲ್ಲ. ಚಿದಂಬರಂ ಮತ್ತು ಕಾಂಗ್ರೆಸ್‌ ಪಕ್ಷದ ಇಮೇಜ್‌ ಅನ್ನು ಹಾಳು ಮಾಡಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಪ್ರಕರಣ ದಾಖಲಿಸಲಾಗಿದೆ. ನನ್ನ ಮೇಲೆ ಸಿಬಿಐ ನಾಲ್ಕು ಬಾರಿ ದಾಳಿ ಮಾಡಿದೆ. ಈವರೆಗೆ ಯಾರ ಮೇಲೂ ಇಷ್ಟು ದಾಳಿ ನಡೆದಿಲ್ಲ. ಇಪ್ಪತ್ತು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ಪ್ರತಿಬಾರಿ ಹತ್ತು ಗಂಟೆ ವಿಚಾರಣೆ ನಡೆಸುತ್ತಾರೆ ಎಂದು ದೂರಿದರು.

ಜಾಹಿರಾತು

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬಂಧನ ಮಾಡಿರುವವರ ವಿರುದ್ಧ ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago