Featured

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ಅನುಮತಿ ನಿರಾಕರಣೆ  : ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್ – vishwanews24

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ಅನುಮತಿ ನಿರಾಕರಣೆ  : ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ ಉನ್ನತ ಮಟ್ಟದ ಸಮಿತಿಯಿಂದ ಅನುಮತಿ ನಿರಾಕರಿಸಲಾಯ್ತು ಎಂದಿದ್ದಾರೆ.

ಕಾಲ್ತುಳಿತ ಘಟನೆ ಆದ ಮೇಲೆ ನ್ಯಾ.ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಿಲಾಗಿತ್ತು.‌ ಅವರು ಕೊಟ್ಟ 17 ಶಿಫಾರಸ್ಸುಗಳನ್ನು ಕೆಎಸ್‌ಸಿಎ ಅವರಿಗೆ ನೀಡಿದ್ದೆವು, ಅದಕ್ಕೆ ಅವರು ಸ್ಪಂದಿಸಬೇಕಿತ್ತು. ಆದರೆ ಅವರು ಇದುವರೆಗೂ ಏನೂ ಮಾಡಿದಂತೆ ಕಂಡುಬಂದಿಲ್ಲ. ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳಿರೋ ಸಮಿತಿಯವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಒಂದೂ ಶಿಫಾರಸ್ಸು ಕೂಡಾ ಅಲ್ಲಿ ಪೂರ್ತಿ ಮಾಡಿರಲಿಲ್ಲ. ಹಾಗಾಗಿ ಅನುಮತಿ ಕೊಡಲು ಸಾಧ್ಯವಾಗಿಲ್ಲ ಅಂತ ಸಮಿತಿ ನಿರ್ಧಾರ ಕೈಗೊಂಡಿದೆ. ನ್ಯಾ.ಕುನ್ಹಾ ಶಿಫಾರಸ್ಸುಗಳಂತೆ ಅವರು ಕ್ರಮ ಕೈಗೊಂಡರೆ ಅನುಮತಿ ಸಿಗಲಿದೆ ಅಂತ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

39 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

50 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

57 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

1 hour ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago