ಬೆಂಗಳೂರು : ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್ ಅಲರ್ಟ್ ಘೋಷಣೆಯಾಗಿದ್ದು, ಇಂದು ಕೇಂದ್ರ ಆರೋಗ್ಯ ಸಚಿವರಿಂದ ಬೆಳಗ್ಗೆ 11 .30ಕ್ಕೆ ಮಹತ್ವದ ಸಭೆ ನಡೆಯಲಿದೆ. ಮುನ್ನೆಚ್ಚರಿಕೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.
ಸದ್ಯ ಮಟ್ಟಿಗೆ ರಾಜ್ಯದಲ್ಲಿ ಕೋವಿಡ್ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 0.57% ಆಗಿದೆ. ರಾಜ್ಯದಲ್ಲಿ 1,272 ಸಕ್ರಿಯ ಪ್ರಕರಣಗಳು ದಾಖಲಾಗಿದೆ.
ಚಳಿಗಾಲ ಆಗಿರೋದ್ರಿಂದ ಶೀತ, ಜ್ವರ ಕೆಮ್ಮು ಸಹಜವಾಗಿದೆ. ಕೋವಿಡ್ ಪ್ರಕರಣಗಳ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಎಂದು ರಾಜ್ಯದಲ್ಲಿ ಮಹಮಾರಿ ಕೋವಿಡ್ ಬಗ್ಗೆ ಎಚ್ಚರಿಕೆ ನೀಡಲಾಗಿದೆ
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…