ಬೆಂಗಳೂರು: ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಟ ಕಿಚ್ಚ ಸುದೀಪ್ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಸಿನೆಮಾ ನಟರು ಯಾವುದೇ ಪಕ್ಷ , ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್ಗಳಲ್ಲಿ ಪ್ರಸಾರ ಮಾಡು ವಂತಿಲ್ಲ. ಆದರೆ ಖಾಸಗಿಯಾಗಿ ಸಿನೆಮಾ ಪ್ರದರ್ಶನಕ್ಕೆ ಅಭ್ಯಂತರ ಇಲ್ಲ ಎಂದಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…