ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ..! – Vishwanews24

Featured, ರಾಜ್ಯ ನ್ಯೂಸ್

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ನೀಡಿದೆ. ಇದರಿಂದ ವೀರಪ್ಪ ಮೊಯ್ಲಿ ಕೊಂಚ ನಿರಾಸೆಯಲ್ಲಿದ್ದರು. ಇದೀಗ ಅಂತಿಮವಾಗಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’  : ವದಂತಿಗಳಿಗೆ ಕಂಗನಾ ತಿರುಗೇಟು – Vishwanews24

Leave a Reply