ಕೋಲ್ಕತ್ತಾ: ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ ಎಂದು ನನಗೆ ಕೆಲ ಪತ್ರಕರ್ತರು ಮಾಹಿತಿ ನೀಡಿದ್ದಾರೆ. ಅದು ಯಾವ ದಾಳಿ ಎಂದು ನಾನು ಹೇಳುವುದಿಲ್ಲ. ಚುನಾವಣೆ ಕಾರಣದಿಂದ ಈ ದಾಳಿ ನಡೆಯಲಿದೆ. ಅದಕ್ಕಾಗಿ ಚುನಾವಣೆಯನ್ನು ಮೇ ೧೯ ರವರೆಗೆ ವಿಸ್ತರಿಸಿದ್ದಾರೆ ಎಂದು ಛೇಡಿಸಿದ್ದಾರೆ.
ಇನ್ನು ಉತ್ತರಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ 7 ಹಂತಗಳ ಚುನಾವಣೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ಯಾವುದೇ ತೊಂದರೆ ಇಲ್ಲ. ಹೊಸ ಸರ್ಕಾರ ರಚನೆಗೆ ಈ ರಾಜ್ಯಗಳು ಪ್ರಧಾನ ಪಾತ್ರ ವಹಿಸುತ್ತವೆ ಎಂದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…