Featured

ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ : ಶರದ್ ಪವಾರ್ Vishwanews24

ಮುಂಬೈ, : “ನಿಮಗೆ ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ” ಎಂದು ತನ್ನ ಸೈದ್ಧಾಂತಿಕ ವಿರೋಧಿಯನ್ನು ಎನ್ ಸಿ ಪಿ ನಾಯಕ ಶರದ್ ಪವಾರ್ ನೇರವಾಗಿಯೇ ಹೊಗಳಿದ್ದಾರೆ.

“ಪ್ರಚಾರಕ್ಕೆ ಹೋಗುವ ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುಸ್ತಕದ ಎರಡು ಹಾಳೆಗಳನ್ನು ಒಮ್ಮೆ ತಿರುವಿ ಹಾಕಿ. ಇಂದಿನಿಂದಲೇ ಪಕ್ಷದ ಕಾರ್ಯಕರ್ತರು ಮನೆ ಮೆನೆಗೆ ತೆರಳಿ ಸಮಸ್ಯೆ ಆಲಿಸಿ, ಪ್ರಚಾರ ಮಾಡಿ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಅದು ನೆರವಾಗುತ್ತದೆ. ಈಗಿನಿಂದಲೇ ಮತದಾರರ ಮನೆಗೆ ತೆರಳಿ ಪ್ರಚಾರ ಮಾಡಿದರೆ ಚುನಾವಣೆಯ ಹೊತ್ತಲ್ಲಿ ಮಾತ್ರ ಯಾಕೆ ಮನೆಗೆ ಬರುತ್ತೀರಿ ಎಂದು ಮತದಾರ ಪ್ರಶ್ನಿಸುವ ಪ್ರಮೇಯ ಬರುವುದಿಲ್ಲ” ಎಂದು ಪವಾರ್ ಹೇಳಿದರು.

“ನೀವು(ಪಕ್ಷದ ಕಾರ್ಯಕರ್ತರು) ಆರೆಸ್ಸೆಸ್ ಸ್ವಯಂಸೇವಕರು ಹೇಗೆ ಪ್ರಚಾರ ಮಾಡುತ್ತಾರೆ ಎಂಬುದನ್ನು ನೋಡಬೇಕು.

ಅವರು ಐದು ಮನೆಗೆ ತೆರಳಿದರೆ, ಅದರಲ್ಲಿ ಒಂದು ಮನೆ ಮುಚ್ಚಿದ್ದರೂ, ತಮ್ಮ ಸಂದೇಶ ಆ ಮನೆಯ ಎಲ್ಲರಿಗೂ ತಲುಪುವವರೆಗೂ ಅವರು ತಮ್ಮ ಪ್ರಯತ್ನ ಬಿಡುವುದಿಲ್ಲ. ಜನರೊಂದೆಗ ಹೇಗೆ ಬೆರೆಯಬೇಕು, ಹೇಗೆ ಜನರ ವಿಶ್ವಾಸ ಗಳಿಸಬೇಕು, ಸಂಪರ್ಕ ಬೆಳೆಸಿಕೊಳ್ಳಬೇಕು ಎಂಬುದರಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಎತ್ತಿದ ಕೈ” ಎಂದು ಅವರು ಹೇಳಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

13 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago