ಕಲಬುರಗಿ: ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಕಲಬುರಗಿ ವಿಭಾಗದ ವಿಭಾಗೀಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಶಿವಕುಮಾರ್, ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ. ಇದಕ್ಕಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕು. ಯಾವುದೇ ವ್ಯಕ್ತಿಯನ್ನು ಆರಾಧಿಸುವುದಕ್ಕಿಂತ ಪಕ್ಷದ ಪೂಜೆ ಮತ್ತು ಅದರ ನೀತಿಗಳನ್ನು ಪಾಲಿಸುವುದು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್ನಲ್ಲಿ ಎಲ್ಲರೂ ಸಮಾನರು ಎಂದು ಹೇಳಿದರು.
ರೈತರು, ದೀನ ದಲಿತರು ಮತ್ತು ಕಾರ್ಮಿಕ ವರ್ಗ ಸೇರಿದಂತೆ ಸಾಮಾನ್ಯರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ಪಂಚಾಯತ್ ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚಿಸುತ್ತದೆ. ಇದು ಡಿಜಿಟಲ್ ಯುಗವಾದ್ದರಿಂದ, ಮಾಧ್ಯಮಗಳಿಗೆ, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿದ್ಯಾವಂತ ಯುವಕರನ್ನು ಬೂತ್ ಮಟ್ಟದಲ್ಲಿ ನೇಮಿಸಬೇಕು ಎಂದು ಅವರು ಒತ್ತಿ ಹೇಳಿದರು.
ಕಟಪಾಡಿ ಏಣಿಗುಡ್ಡೆ ಬ್ರಹ್ಮಬೈದೆರ್ಕಳ ಗರಡಿ ನೂತನ ಕೊಡಿಮರ ಸಮರ್ಪಣಾ ಕಾರ್ಯಕ್ರಮ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…