ಮಂಗಳೂರು, : ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರರೂಢ ಬಿಜೆಪಿಯಿಂದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕ್ರಿಯೆ ವ್ಯಾಪಕವಾಗಿ ನಡೆಯುತ್ತಿದೆ. ಈ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಜಯ ಗಳಿಸಲು ಬಿಜೆಪಿ ವಾಮ ಮಾರ್ಗವನ್ನು ಅನುಸರಿಸುತ್ತಿದೆ. ಹಣದ ಆಮಿಷ, ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯಲು ಬೆದರಿಕೆ ಒಡ್ಡಲಾಗುತ್ತಿದೆ. ಕೆಲವು ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ವಾರ್ಡ್ ಗಳನ್ನು ವಿಂಗಡಿಸಲಾಗಿದೆ ಎಂದು ಹರೀಶ್ ಕುಮಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಐವನ್ ಡಿಸೋಜ, ಕಾಂಗ್ರೆಸ್ ಪದಾಧಿಕಾರಿಗಳಾದ ವಿಶ್ವಾಸ್ ದಾಸ್, ಸದಾಶಿವ ಶೆಟ್ಟಿ, ಪ್ರಸಾದ್, ಶುಭೋದಯ ಆಳ್ವ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…