ವಿಧಾನ ಪರಿಷತ್ ಗೆ ಒಳ್ಳೇ ಸಂಖ್ಯೆ ಬೇಕು
ಪರಿಷತ್ ಮತ್ತು ವಿಧಾನಸಭೆಗಳು ಜೋಡೆತ್ತುಗಳಂತೆ
ಈಗಿನ ರಾಜ್ಯದ ಪರಿಸ್ಥಿತಿ ಗೆ ಸಂಖ್ಯೆ ಬೇಕು
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ
ಅಲ್ಟ್ರಾ ಎಕ್ಸ್ ಟ್ರೀಂ ಎಡಪಂತೀಯರು ಆಡಳಿತ ನಡೆಸ್ತಾ ಇದಾರೆ
ಸ್ಟೇಟ್ ಎಜ್ಯುಕೇಷನ್ ಪಾಲಿಸಿ ಮಾಡಿದ್ರು
ಇದಕ್ಕೆ ಸಂಬಂಧಿಸಿದ ಕಮಿಟಿಯಲ್ಲಿ ಹಿಂದೂ ವಿರೋಧಿಗಳನ್ನ ತುಂಬಿದ್ರು
ದೇಶ ಮೊದಲು ಅನ್ನೋದನ್ನು ವಿರೋಸೀಸುವವರೇ ಇಲ್ಲಿ ಸೇರಿದ್ದಾರೆ
ಎಸ್ ಇ ಪಿ ಇವತ್ತಿನ ವರೆಗೂ ಫಾರ್ಮ್ ಆಗಿಲ್ಲ
ರಾಜ್ಯ ಸರ್ಕಾರದಲ್ಲಿ ತಾಳ ಮೇಳದ ಕೊರತೆ ಇದೆ
ಇಬ್ಬರಿಗೂ ಇಲ್ಲಿ ಅಧಿಕಾರದ ಆಸೆ
ಒಬ್ಬರಿಗೆ ಸ್ಥಾನ ಉಳಿಸಿಕೊಳ್ಳುವ ಆಸೆಯಾದರೆ ಮತ್ತೊಬ್ಬರಿಗೆ ಅಲ್ಲಿ ಬಂದು ಕೂರುವ ಆಸೆ
ನೇಹಾ ಪ್ರಕರಣ ,ಉಡುಪಿ ಘಟನೆ, ರಾಮೇಶ್ವರಂ ಕೆಫೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನಿದರ್ಶನವಾಗಿದೆ
ಉಚಿತ ಬಿಟ್ಟು ಭಾಗ್ಯಗಳನ್ನು ಬಡವರು ತೆಗೆದುಕೊಳ್ಳುತ್ತಾರೆ ತಗೊಳ್ಳಲಿ
ಆದರೆ ರಾಜ್ಯದ ಆರ್ಥಿಕತೆಯ ಸಮತೋಲನ ಕಾಪಾಡಬೇಕಲ್ವಾ
ರಾಜ್ಯದಲ್ಲಿ ಈಗ ಸಂಬಳ ಕೊಡೊಕೂ ದುಡ್ಡಿಲ್ಲ
ಚುನಾವಣೆಯ ನಂತರ ಯಾವ ಬಿಟ್ಟಿ ಭಾಗ್ಯನೂ ಸಿಗಲ್ಲ
ಅಕ್ಕಿ ಹಣ ಇನ್ನೂ ಬಂದಿಲ್ಲ
ಗ್ಯಾರೆಂಟಿ ಯೋಜನೆಗಳು ಬದ್ಧತೆ ಅಲ್ಲ ಚುನಾವಣಾ ರಾಜಕೀಯ
ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳು ಯಾವುದೇ ಆದೇಶಗಳಿಗೆ ಸೈನ್ ಹಾಕಲ್ಲ
ಕರ್ನಾಟಕದ ಸ್ಥಿತಿಯು ತೆಲಂಗಾಣದಂತೆ ಆಗಿದೆ
ಬಿ ಎಲ್ ಸಂತೋಷ್ ಹೇಳಿಕೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…