Featured

ಚುನಾವಣೆಯ ನಂತರ ಯಾವ ಬಿಟ್ಟಿ ಭಾಗ್ಯನೂ ಸಿಗಲ್ಲ : ಬಿ. ಎಲ್ ಸಂತೋಷ್ – vishwanews24

ವಿಧಾನ ಪರಿಷತ್ ಗೆ ಒಳ್ಳೇ ಸಂಖ್ಯೆ ಬೇಕು

ಪರಿಷತ್ ಮತ್ತು ವಿಧಾನಸಭೆಗಳು ಜೋಡೆತ್ತುಗಳಂತೆ

ಈಗಿನ ರಾಜ್ಯದ ಪರಿಸ್ಥಿತಿ ಗೆ ಸಂಖ್ಯೆ ಬೇಕು

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ

ಅಲ್ಟ್ರಾ ಎಕ್ಸ್ ಟ್ರೀಂ ಎಡಪಂತೀಯರು ಆಡಳಿತ ನಡೆಸ್ತಾ ಇದಾರೆ

ಸ್ಟೇಟ್ ಎಜ್ಯುಕೇಷನ್ ಪಾಲಿಸಿ ಮಾಡಿದ್ರು

ಇದಕ್ಕೆ ಸಂಬಂಧಿಸಿದ ಕಮಿಟಿಯಲ್ಲಿ ಹಿಂದೂ ವಿರೋಧಿಗಳನ್ನ ತುಂಬಿದ್ರು

ದೇಶ ಮೊದಲು ಅನ್ನೋದನ್ನು ವಿರೋಸೀಸುವವರೇ ಇಲ್ಲಿ ಸೇರಿದ್ದಾರೆ

ಎಸ್ ಇ ಪಿ ಇವತ್ತಿನ ವರೆಗೂ ಫಾರ್ಮ್ ಆಗಿಲ್ಲ

ರಾಜ್ಯ ಸರ್ಕಾರದಲ್ಲಿ ತಾಳ ಮೇಳದ ಕೊರತೆ ಇದೆ

ಇಬ್ಬರಿಗೂ ಇಲ್ಲಿ ಅಧಿಕಾರದ ಆಸೆ

ಒಬ್ಬರಿಗೆ ಸ್ಥಾನ ಉಳಿಸಿಕೊಳ್ಳುವ ಆಸೆಯಾದರೆ ಮತ್ತೊಬ್ಬರಿಗೆ ಅಲ್ಲಿ ಬಂದು ಕೂರುವ ಆಸೆ

ನೇಹಾ ಪ್ರಕರಣ ,ಉಡುಪಿ ಘಟನೆ, ರಾಮೇಶ್ವರಂ ಕೆಫೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನಿದರ್ಶನವಾಗಿದೆ

ಉಚಿತ ಬಿಟ್ಟು ಭಾಗ್ಯಗಳನ್ನು ಬಡವರು ತೆಗೆದುಕೊಳ್ಳುತ್ತಾರೆ ತಗೊಳ್ಳಲಿ

ಆದರೆ ರಾಜ್ಯದ ಆರ್ಥಿಕತೆಯ ಸಮತೋಲನ ಕಾಪಾಡಬೇಕಲ್ವಾ

ರಾಜ್ಯದಲ್ಲಿ ಈಗ ಸಂಬಳ ಕೊಡೊಕೂ ದುಡ್ಡಿಲ್ಲ

ಚುನಾವಣೆಯ ನಂತರ ಯಾವ ಬಿಟ್ಟಿ ಭಾಗ್ಯನೂ ಸಿಗಲ್ಲ

ಅಕ್ಕಿ ಹಣ ಇನ್ನೂ ಬಂದಿಲ್ಲ

ಗ್ಯಾರೆಂಟಿ ಯೋಜನೆಗಳು ಬದ್ಧತೆ ಅಲ್ಲ ಚುನಾವಣಾ ರಾಜಕೀಯ

ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳು ಯಾವುದೇ ಆದೇಶಗಳಿಗೆ ಸೈನ್ ಹಾಕಲ್ಲ

ಕರ್ನಾಟಕದ ಸ್ಥಿತಿಯು ತೆಲಂಗಾಣದಂತೆ ಆಗಿದೆ

ಬಿ ಎಲ್ ಸಂತೋಷ್ ಹೇಳಿಕೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago