Featured

ಚುನಾವಣೆಯ ನಂತರ ಯಾವ ಬಿಟ್ಟಿ ಭಾಗ್ಯನೂ ಸಿಗಲ್ಲ : ಬಿ. ಎಲ್ ಸಂತೋಷ್ – vishwanews24

ವಿಧಾನ ಪರಿಷತ್ ಗೆ ಒಳ್ಳೇ ಸಂಖ್ಯೆ ಬೇಕು

ಪರಿಷತ್ ಮತ್ತು ವಿಧಾನಸಭೆಗಳು ಜೋಡೆತ್ತುಗಳಂತೆ

ಈಗಿನ ರಾಜ್ಯದ ಪರಿಸ್ಥಿತಿ ಗೆ ಸಂಖ್ಯೆ ಬೇಕು

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ

ಅಲ್ಟ್ರಾ ಎಕ್ಸ್ ಟ್ರೀಂ ಎಡಪಂತೀಯರು ಆಡಳಿತ ನಡೆಸ್ತಾ ಇದಾರೆ

ಸ್ಟೇಟ್ ಎಜ್ಯುಕೇಷನ್ ಪಾಲಿಸಿ ಮಾಡಿದ್ರು

ಇದಕ್ಕೆ ಸಂಬಂಧಿಸಿದ ಕಮಿಟಿಯಲ್ಲಿ ಹಿಂದೂ ವಿರೋಧಿಗಳನ್ನ ತುಂಬಿದ್ರು

ದೇಶ ಮೊದಲು ಅನ್ನೋದನ್ನು ವಿರೋಸೀಸುವವರೇ ಇಲ್ಲಿ ಸೇರಿದ್ದಾರೆ

ಎಸ್ ಇ ಪಿ ಇವತ್ತಿನ ವರೆಗೂ ಫಾರ್ಮ್ ಆಗಿಲ್ಲ

ರಾಜ್ಯ ಸರ್ಕಾರದಲ್ಲಿ ತಾಳ ಮೇಳದ ಕೊರತೆ ಇದೆ

ಇಬ್ಬರಿಗೂ ಇಲ್ಲಿ ಅಧಿಕಾರದ ಆಸೆ

ಒಬ್ಬರಿಗೆ ಸ್ಥಾನ ಉಳಿಸಿಕೊಳ್ಳುವ ಆಸೆಯಾದರೆ ಮತ್ತೊಬ್ಬರಿಗೆ ಅಲ್ಲಿ ಬಂದು ಕೂರುವ ಆಸೆ

ನೇಹಾ ಪ್ರಕರಣ ,ಉಡುಪಿ ಘಟನೆ, ರಾಮೇಶ್ವರಂ ಕೆಫೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನಿದರ್ಶನವಾಗಿದೆ

ಉಚಿತ ಬಿಟ್ಟು ಭಾಗ್ಯಗಳನ್ನು ಬಡವರು ತೆಗೆದುಕೊಳ್ಳುತ್ತಾರೆ ತಗೊಳ್ಳಲಿ

ಆದರೆ ರಾಜ್ಯದ ಆರ್ಥಿಕತೆಯ ಸಮತೋಲನ ಕಾಪಾಡಬೇಕಲ್ವಾ

ರಾಜ್ಯದಲ್ಲಿ ಈಗ ಸಂಬಳ ಕೊಡೊಕೂ ದುಡ್ಡಿಲ್ಲ

ಚುನಾವಣೆಯ ನಂತರ ಯಾವ ಬಿಟ್ಟಿ ಭಾಗ್ಯನೂ ಸಿಗಲ್ಲ

ಅಕ್ಕಿ ಹಣ ಇನ್ನೂ ಬಂದಿಲ್ಲ

ಗ್ಯಾರೆಂಟಿ ಯೋಜನೆಗಳು ಬದ್ಧತೆ ಅಲ್ಲ ಚುನಾವಣಾ ರಾಜಕೀಯ

ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳು ಯಾವುದೇ ಆದೇಶಗಳಿಗೆ ಸೈನ್ ಹಾಕಲ್ಲ

ಕರ್ನಾಟಕದ ಸ್ಥಿತಿಯು ತೆಲಂಗಾಣದಂತೆ ಆಗಿದೆ

ಬಿ ಎಲ್ ಸಂತೋಷ್ ಹೇಳಿಕೆ

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

17 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

17 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago