Featured

ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬೊಮ್ಮಾಯಿ : ನಿರ್ವಹಣಾ ಸಮಿತಿ ಸಂಚಾಲಕರಾಗಿ ಶೋಭಾ ಕರಂದ್ಲಾಜೆ ನೇಮಕ – Vishwanews24

ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬೊಮ್ಮಾಯಿ; ನಿರ್ವಹಣಾ ಸಮಿತಿ ಸಂಚಾಲಕರಾಗಿ ಶೋಭಾ ಕರಂದ್ಲಾಜೆ ನೇಮಕ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೆ, ಇನ್ನು ಕೆಲವರು ತಮ್ಮ ಕ್ಷೇತ್ರಗಳನ್ನ ಭದ್ರಗೊಳಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ನೇಮಿಸಲಾಗಿದೆ. ಹಾಗೇ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶೋಭಾ ಕರಂದ್ಲಾಜೆ ನೇಮಕ ಮಾಡಲಾಗಿದೆ.ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ 25 ನಾಯಕರಿಗೆ ಸ್ಥಾನ ಸಿಗಲಿದೆ.25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.ಇನ್ನು ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್​​ಗೆ ಸ್ಥಾನ ನೀಡಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago