Featured

ಚುನಾವಣೆ ಮುಖ್ಯ ನಮಗೆ ಮೊದಲು ಎಲೆಕ್ಷನ್ ಮಾಡೋಣ : ಡಿಕೆ ಶಿ -Vishwanews24

ಚುನಾವಣೆ ಮುಖ್ಯ ನಮಗೆ ಮೊದಲು ಎಲೆಕ್ಷನ್ ಮಾಡೋಣ : ಡಿಕೆ ಶಿ -Vishwanews24

ಬೆಳಗಾವಿ: ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ. ರಮೇಶ್ ಜಾರಕಿಹೊಳಿ ಅವರು ದಿನಕ್ಕೊಂದು ಮಾತನಾಡುತ್ತಾರೆ. ಸಿಡಿ ಬಗ್ಗೆ ಮಾತಾಡಲ್ಲ ಎಲೆಕ್ಷನ್ ಮಾಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಅವರು ದಿನಕ್ಕೊಂದು ಮಾತನಾಡುತ್ತಾರೆ. ಏನ್ ಏನೋ ಮಾತನಾಡುತ್ತಾರೆ ಅವರ ಸುದ್ದಿಯನ್ನು ಬಿಟ್ಟು ಬಿಡಿ. ಎಲ್ಲರಿಗೂ ಒಳ್ಳೆಯದಾಗಲಿ. ಪಾಪ ಅವರ ಬಗ್ಗೆ ನಾನು ಏನ್ ಮಾತನಾಡಲಿ ಎಂದು ಹೇಳಿದ್ದಾರೆ.

ಸಿಡಿ ಲೇಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಂಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾರೆ. ನಾನು ಸಿಡಿಯ ಕುರಿತಾಗಿ ಮಾತನಾಡಲ್ಲ ಆ ಸುದ್ದಿಯನ್ನು ಬಿಟ್ಟು ಬಿಡಿ. ಚುನಾವಣೆ ಮುಖ್ಯ ನಮಗೆ ಮೊದಲು ಎಲೆಕ್ಷನ್ ಮಾಡೋಣ ಎಂದಿದ್ದಾರೆ.

ಇದನ್ನೂ ಓದಿ : ಮಂಗಳೂರು ಏರ್ ಪೋರ್ಟ್: ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಅಕ್ರಮ ಚಿನ್ನ ಸಾಗಾಟ : ಇಬ್ಬರ ಬಂಧನ -Vishwanews24

ಎಲ್ಲಾ ಚುನಾಣೆಗಳಲ್ಲಿ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿದ್ದಾರೆ. ನೀವು ಗ್ಯಾಸ್ ತೆಗೆದುಕೊಳ್ಳುವಾಗ, ಪೇಟ್ರೊಲ್ ಹಾಕಿಸುವಾಗ ಯಾವುದೆ ಬೆಂಬಲ ಸಿಗದೆ ನಿಮ್ಮ ಜೇಬು ಖಾಲಿಯಾಗುತ್ತಿದೆ. ಆ ಒಂದು ಆಕ್ರೋಶವನ್ನು ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕವಾಗಿ ತೊರಿಸಬೇಕು ಎಂದು ಹೇಳಿದ್ದಾರೆ.

ನನ್ನ ಕೆಲಸವನ್ನು ನಾನು ಮಾಡುತ್ತಿದ್ದೇನೆ. ನಮ್ಮ ಪಕ್ಷವನ್ನು ಸೇರಿಕೊಳ್ಳಲು ಹಲವರು ಮುಂದೆ ಬರುತ್ತಿದ್ದಾರೆ. ಎಲ್ಲಾ ಕಾರ್ಯಕರ್ತರು ಸೇರಿಕೊಳ್ಳಿ ಪಕ್ಷವನ್ನು ಕಟ್ಟಿ. ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿ. ಸತೀಶ್ ಅವರಿವಗೆ ಒಳ್ಳೆಯ ನಾಯಕತ್ವದ ಗುಣವಿದೆ. ಒಳ್ಳೆಯ ವಿದ್ಯಾಭ್ಯಾಸ ಕೊಡಬೇಕು ಎನ್ನುವ ಕೆಲವು ಒಳ್ಳೆಯ ಉದ್ದೇಶವನ್ನು ಹೊಂದಿದ್ದಾರೆ. ಒಳ್ಳೆಯ ಅಭ್ಯರ್ಥಿ ಎಂದು ಹೇಳಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago