ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ಮತಾಂತರ ಕಾಯ್ದೆಯನ್ನು ಜಾರಿಗೊಳಿಸುವ ಹುನ್ನಾರ ನಡೆಸಿದ್ದು, ಇದನ್ನು ಕಾಂಗ್ರೆಸ್ ಶತಾಯಗತಾಯ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಖಾಸಗಿಯಾಗಿ ಹಾಗೂ ಸರ್ಕಾರಿ ವತಿಯಿಂದ ಮಸೂದೆ ಮಂಡನೆ ಮಾಡುವ ತಂತ್ರಗಾರಿಕೆಯನ್ನು ಬಿಜೆಪಿ ಅನುಸರಿಸುತ್ತಿದ್ದು, ಅವರು ಯಾವುದೇ ರೂಪದಲ್ಲಿ ಮಸೂದೆ ತಂದರೂ ನಾವು ವಿರೋಧಿಸುತ್ತೇವೆ” ಎಂದರು.
ಇನ್ನು ಮತಾಂತರ ನಿಷೇಧ ಕಾಯ್ದೆ ಕೇವಲ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ವಿದೇಶದಲ್ಲೂ ಇದು ಚರ್ಚೆಯಾಗುತ್ತಿದ್ದು, ರಾಜ್ಯ ಸರ್ಕಾರದ ನಡವಳಿಕೆಗಳ ಬಗ್ಗೆ ಆಕ್ಷೇಪಗಳು ಕೇಳಿಬರುತ್ತಿವೆ” ಎಂದಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಏನಾದರೂ ಸಂಬಂಧವಿದೆಯೇ? ಎಂದು ಪ್ರಶ್ನಿಸಿರುವ ಅವರು, ಚುನಾವಣೆ ಕಾರಣಕ್ಕಾಗಿ ಮಸೂದೆ ತರುವ ಬಿಜೆಪಿ ಹುನ್ನಾರ ಖಂಡನೀಯ ಎಂದು ಹೇಳಿದ್ದಾರೆ.
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…