Featured

ಚುನಾವಣೆ ಸಂದರ್ಭ ಬಿಜೆಪಿಯಿಂದ ಮತಾಂತರ ಕಾಯ್ದೆ ಜಾರಿಗೊಳಿಸುವ ಹುನ್ನಾರ ;ಇದನ್ನು ಕಾಂಗ್ರೆಸ್ ಶತಾಯಗತಾಯ ವಿರೋಧಿಸಲಿದೆ: ಡಿ.ಕೆ.ಶಿ – Vishwanews24

ಚುನಾವಣೆ ಸಂದರ್ಭ ಬಿಜೆಪಿಯಿಂದ ಮತಾಂತರ ಕಾಯ್ದೆ ಜಾರಿಗೊಳಿಸುವ ಹುನ್ನಾರ ;ಇದನ್ನು ಕಾಂಗ್ರೆಸ್ ಶತಾಯಗತಾಯ ವಿರೋಧಿಸಲಿದೆ..

ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಏನಾದರೂ ಸಂಬಂಧವಿದೆಯೇ..: ಡಿ.ಕೆ.ಶಿ – Vishwanews24

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ಮತಾಂತರ ಕಾಯ್ದೆಯನ್ನು ಜಾರಿಗೊಳಿಸುವ ಹುನ್ನಾರ ನಡೆಸಿದ್ದು, ಇದನ್ನು ಕಾಂಗ್ರೆಸ್ ಶತಾಯಗತಾಯ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಖಾಸಗಿಯಾಗಿ ಹಾಗೂ ಸರ್ಕಾರಿ ವತಿಯಿಂದ ಮಸೂದೆ ಮಂಡನೆ ಮಾಡುವ ತಂತ್ರಗಾರಿಕೆಯನ್ನು ಬಿಜೆಪಿ ಅನುಸರಿಸುತ್ತಿದ್ದು, ಅವರು ಯಾವುದೇ ರೂಪದಲ್ಲಿ ಮಸೂದೆ ತಂದರೂ ನಾವು ವಿರೋಧಿಸುತ್ತೇವೆ” ಎಂದರು.

ಇನ್ನು ಮತಾಂತರ ನಿಷೇಧ ಕಾಯ್ದೆ ಕೇವಲ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ವಿದೇಶದಲ್ಲೂ ಇದು ಚರ್ಚೆಯಾಗುತ್ತಿದ್ದು, ರಾಜ್ಯ ಸರ್ಕಾರದ ನಡವಳಿಕೆಗಳ ಬಗ್ಗೆ ಆಕ್ಷೇಪಗಳು ಕೇಳಿಬರುತ್ತಿವೆ” ಎಂದಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಏನಾದರೂ ಸಂಬಂಧವಿದೆಯೇ? ಎಂದು ಪ್ರಶ್ನಿಸಿರುವ ಅವರು, ಚುನಾವಣೆ ಕಾರಣಕ್ಕಾಗಿ ಮಸೂದೆ ತರುವ ಬಿಜೆಪಿ ಹುನ್ನಾರ ಖಂಡನೀಯ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ – vishwanews24

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…

26 minutes ago

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ – vishwanews24

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ ಉಡುಪಿ:…

35 minutes ago

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

16 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

19 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

21 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

21 hours ago