ಕಾಪು: ಕಾಪು ಪುರಸಭೆಗೆ ಬಂದಿರುವ ಅನುದಾನ ಕಾರ್ಕಳ ಪುರಸಭೆಗೆ ಬಿಜೆಪಿ ವರ್ಗಾವಣೆ ಮಾಡಿದೆ ಎಂಬ ಕಾಂಗ್ರೇಸ್ ನ ಹೇಳಿಕೆಗೆ ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ದಾಖಲೆ ಪತ್ರ ಬಿಡುಗಡೆ ಮಾಡಿದ್ದರು ಈ ಬಗ್ಗೆ ಕಾಂಗ್ರೆಸ್ ನ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿ :”ಚುನಾವಣೆ ಸಮಯದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಸೃಷ್ಟಿಸಿ ಬಿಡುಗಡೆ ಮಾಡುವುದು ಮಾಮುಲಿಯಾಗಿ ಬಿಟ್ಟಿದೆ ಇದೆಲ್ಲಾ ಚುನಾವಣೆಯ ಗಿಮಿಕ್ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಬಿಜೆಪಿ ಬಿಡುಗಡೆ ಮಾಡಿರುವ ಸುಳ್ಳುದಾಖಲೆ ಮುಂದೆ ಶೂನ್ಯ – ಕಾಂಗ್ರೆಸ್ ಮಾಡಿದ ಅಭಿವೃದ್ಧಿಯೇ ಕಾಪು ಪುರಸಭೆ ಗೆ ದಾಖಲೆ ಎಂದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…